WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 30 June 2021

ಕಾಂಗ್ರೆಸ್‌ನಲ್ಲಿ ಯಾವುದೇ ಒಳಜಗಳ ಇಲ್ಲ; ಇವೆಲ್ಲಾ ಮಾಧ್ಯಮಗಳ ಸೃಷ್ಟಿ; ಸಿದ್ದರಾಮಯ್ಯ

ಬೆಂಗಳೂರು, ಜೂನ್ 30: "ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಯಾವುದೇ ಕಲಹ ಇಲ್ಲ. ಇವೆಲ್ಲವೂ ಮಾಧ್ಯಮ ಸೃಷ್ಟಿ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ನಾಯಕತ್ವ ಹಾಗೂ ಮುಂದಿನ ಸಿಎಂ ಯಾರು ಎಂಬ ವಿಚಾರವಾಗಿ ಕೆಲವು ದಿನಗಳಿಂದ ವೈಮನಸ್ಸು ಆರಂಭವಾಗಿದೆ ಎನ್ನಲಾಗಿತ್ತು. ಇದಕ್ಕೆ

from Oneindia.in - thatsKannada News https://ift.tt/364Fpmy

No comments: