WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 30 June 2021

ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಲಿದೆ ಮಳೆ

ಬೆಂಗಳೂರು, ಜೂನ್ 30: ಕರ್ನಾಟಕದಾದ್ಯಂತ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದೆ, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಆರಂಭವಾಗಿದೆ. ಆದರೆ ಮುಂದಿನ ಕೆಲವು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಮುನ್ಸೂಚನೆ ಜೂನ್ 30ರಿಂದ ಜುಲೈ 3ರವರೆಗೆ

from Oneindia.in - thatsKannada News https://ift.tt/2TloSI7

No comments: