WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ನಾಯಕತ್ವ ಬದಲಾವಣೆಯ ಗುಸುಗುಸು ನಡುವೆ ಬಿಎಸ್ವೈ ಭರ್ಜರಿ ರಣತಂತ್ರ

ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ವರಿಷ್ಠರು ಸಾರಿಸಾರಿ ಹೇಳುತ್ತಿದ್ದರೂ, ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿರುವ ಈ ಹೊತ್ತಿನಲ್ಲಿ ಪಕ್ಷದ ಆಂತರಿಕ ಪರ/ಭಿನ್ನ ಚಟುವಟಿಕೆಗಳು ಜೋರಾಗಿಯೇ ನಡೆಯುತ್ತಿದೆ. ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲಾಗಿರುವ ಕರ್ನಾಟಕದ ಸದ್ಯದ ಪರಿಸ್ಥಿತಿಯಲ್ಲಿ ಯಡಿಯೂರಪ್ಪನವರನ್ನು ಬದಲಾಯಿಸಲು ಹೊರಟರೆ ಲಾಭಕ್ಕಿಂತ, ನಷ್ಟವೇ ಹೆಚ್ಚು ಎನ್ನುವುದನ್ನು ಅರಿತಿರುವ ದೆಹಲಿ ನಾಯಕರು ಈ ಬಗ್ಗೆ ಸ್ಪಷ್ಟನೆಯನ್ನು ನೀಡುತ್ತಲೇ

from Oneindia.in - thatsKannada News https://ift.tt/35q8yrW

«
Next
Newer Post
»
Previous
Older Post

No comments: