WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 30 June 2021

ಕರ್ನಾಟಕ; ದೇವಾಲಯಗಳ ಬಾಗಿಲು ತೆರೆಯುವುದು ಯಾವಾಗ?

ಬೆಂಗಳೂರು, ಜೂನ್ 29;  ಕರ್ನಾಟಕ ಸರ್ಕಾರ ಜೂನ್ 21ರಿಂದಲೇ ಲಾಕ್‌ಡೌನ್ ನಿಯಮಗಳಲ್ಲಿ ಕೆಲವು ವಿನಾಯಿತಿ ನೀಡಿದೆ. ಆದರೆ ದೇವಾಲಯಗಳ ಬಾಗಿಲು ಇನ್ನೂ ಭಕ್ತಾದಿಗಳಿಗೆ ತೆರದಿಲ್ಲ. ಮಂಗಳವಾರ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಮಾತನಾಡಿದರು. "ರಾಜ್ಯದ ಎ ದರ್ಜೆಯ ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶ ನೀಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುತ್ತದೆ" ಎಂದರು. ತಮಿಳುನಾಡಲ್ಲಿ

from Oneindia.in - thatsKannada News https://ift.tt/3jroKS4

No comments: