WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗ ಶಾಸಕರಿಗೆ ಎಚ್ಚರಿಕೆ ಕೊಟ್ಟ ಡಿ.ಕೆ. ಶಿವಕುಮಾರ್!

ಬೆಂಗಳೂರು, ಜೂ. 23: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರವಾಗಿದ್ದರೆ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದರ ಬಗ್ಗೆ ಭರ್ಜರಿ ಚರ್ಚೆ ನಡೆದಿದೆ. ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳ ಅವಧಿಯಿದೆ. ಆದರೆ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ 'ಮುಖ್ಯಮಂತ್ರಿ' ಹುದ್ದೆಯ ಬಗ್ಗೆ ಹೇಳಿಕೆ-ಪ್ರತಿ ಹೇಳಿಕೆಗಳು ಜೋರಾಗಿಯೆ ನಡೆದಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬದಲಾಗಬೇಕು

from Oneindia.in - thatsKannada News https://ift.tt/3qlrOAB

«
Next
Newer Post
»
Previous
Older Post

No comments: