WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 28 June 2021

ಶಾಲೆಗಳು ಪುನರಾರಂಭವಾಗಬೇಕು, ಇದಕ್ಕೆ ಲಸಿಕೆಯೊಂದೇ ದಾರಿ; ಏಮ್ಸ್ ನಿರ್ದೇಶಕ

ನವದೆಹಲಿ, ಜೂನ್ 28: ಮಕ್ಕಳಿಗೆ ಕೊರೊನಾ ಲಸಿಕೆಗಳ ಲಭ್ಯತೆ ಒಂದು ಮೈಲುಗಲ್ಲಾಗಲಿದ್ದು, ಶಾಲೆಗಳ ಪುನರಾರಂಭಕ್ಕೆ ಹಾಗೂ ಮಕ್ಕಳಿಗೆ ಹೊರಾಂಗಣ ಚಟುವಟಿಕೆ ಮುಕ್ತಗೊಳಿಸಲು ದಾರಿ ಮಾಡಿಕೊಡುತ್ತದೆ ಎಂದು ಏಮ್ಸ್ ಮುಖ್ಯಸ್ಥ ಡಾ. ರಣದೀಪ್ ಗುಲೇರಿಯಾ ಭರವಸೆ ವ್ಯಕ್ತಪಡಿಸಿದ್ದಾರೆ. "ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಲಸಿಕೆಯನ್ನು 2-18 ವರ್ಷದ ಮಕ್ಕಳ ಮೇಲೆ ಪ್ರಯೋಗಿಸುತ್ತಿದ್ದು, ಮೊದಲ ಹಾಗೂ ಮೂರನೇ ಹಂತದ ಪ್ರಯೋಗದ ಮಾಹಿತಿಯು

from Oneindia.in - thatsKannada News https://ift.tt/3A45G2f

No comments: