WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 28 June 2021

ಸಖತ್ ಸುದ್ದಿ: ಕರ್ನಾಟಕದಲ್ಲಿ ಕಡಿಮೆ ಆಯ್ತಾ ಕೊರೊನಾವೈರಸ್?

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 2.18ರಷ್ಟಿದ್ದು, ಸಾವಿನ ಪ್ರಮಾಣ ಶೇ.2.46ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 89 ಮಂದಿ ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಈವರೆಗೂ 34,743 ಮಂದಿ ಮಹಾಮಾರಿಯಿಂದ ಮೃತಪಟ್ಟಿದ್ದಾರೆ. ಒಂದು ದಿನದಲ್ಲಿ 3604 ಮಂದಿಗೆ ಕೊರೊನಾವೈರಸ್

from Oneindia.in - thatsKannada News https://ift.tt/3dkKgUC

No comments: