WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಮಕ್ಕಳಿಗೆ ಕೊರೊನಾ ಬಂದರೆ ಏನು ಮಾಡಬೇಕು; ಕೇಂದ್ರದಿಂದ ಮಾರ್ಗಸೂಚಿ ಪ್ರಕಟ

ನವದೆಹಲಿ, ಜೂನ್ 10: ಕೊರೊನಾ ಸೋಂಕಿನ ಎರಡನೇ ಅಲೆಯ ತೀವ್ರತೆ ನಿಧಾನಕ್ಕೆ ತಗ್ಗುತ್ತಿದ್ದಂತೆ ಮೂರನೇ ಅಲೆಯ ಆತಂಕ ಕಾಡುತ್ತಿದೆ. ಮೂರನೇ ಅಲೆಯಲ್ಲಿ ಈ ವೈರಸ್ ತನ್ನ ಸ್ವರೂಪ ಬದಲಿಸಿಕೊಂಡರೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಕೆಲವು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. "ಮಕ್ಕಳಲ್ಲಿ ಸೋಂಕು ಗಂಭೀರ ಸ್ವರೂಪ ಪಡೆಯುವುದಿಲ್ಲ. ಇದಕ್ಕೆ ಯಾವುದೇ ಪುರಾವೆ ಸದ್ಯಕ್ಕೆ ದೊರೆತಿಲ್ಲ"

from Oneindia.in - thatsKannada News https://ift.tt/3v91ZEW

«
Next
Newer Post
»
Previous
Older Post

No comments: