WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 29 July 2021

ಕರ್ನಾಟಕದ ಕರಾವಳಿಯಲ್ಲಿ ಆಗಸ್ಟ್‌ 1ರ ತನಕ ಮಳೆ

ಬೆಂಗಳೂರು, ಜುಲೈ 29; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್. ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಕರಾವಳಿ ಪ್ರದೇಶದಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಆದ್ದರಿಂದ ಜುಲೈ

from Oneindia.in - thatsKannada News https://ift.tt/3f9emeN

No comments: