WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 21 July 2021

ಜುಲೈ 24ರವರೆಗೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಸೂಚನೆ

ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಈ ವಾರದ ಕೊನೆಯವರೆಗೂ ಮಳೆ ದಿನಗಳು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಕಾರಣವಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಬಹುದು ಎಂದು ಹೇಳಿದೆ. ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 20-24ರವರೆಗೂ

from Oneindia.in - thatsKannada News https://ift.tt/3iuCsl1

No comments: