ಬಿಜೆಪಿ ಸರ್ಕಾರಕ್ಕೆ 2 ವರ್ಷ; ಸವಾಲು ಹಾಕಿದ ಡಿ. ಕೆ. ಶಿವಕುಮಾರ್
ಬೆಂಗಳೂರು, ಜುಲೈ 26; "ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ, ಜನರ ತೀರ್ಪಿನ ಪ್ರಕಾರ ಹೊಸ ಆಡಳಿತ ಬರಲಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸರ್ಕಾರಕ್ಕೆ ಸವಾಲು ಹಾಕಿದರು. ಕೋವಿಡ್ ಕುರಿತು ರಾಜ್ಯ ಮಟ್ಟದ ಕಾಂಗ್ರೆಸ್ ಮೇಲ್ವಿಚಾರಣಾ ಸಮಿತಿ ವರದಿಯೊಂದನ್ನು ತಯಾರು ಮಾಡಿದೆ. ಈ ವರದಿ ಸ್ವೀಕಾರ ಮಾಡಿದ ಡಿ. ಕೆ. ಶಿವಕುಮಾರ್ ಸರ್ಕಾರದ ಕಾರ್ಯ
from Oneindia.in - thatsKannada News https://ift.tt/3kUhX49





No comments:
Post a Comment