WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 26 July 2021

ಬಿಜೆಪಿ ಸರ್ಕಾರಕ್ಕೆ 2 ವರ್ಷ; ಸವಾಲು ಹಾಕಿದ ಡಿ. ಕೆ. ಶಿವಕುಮಾರ್

ಬೆಂಗಳೂರು, ಜುಲೈ 26; "ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ, ಜನರ ತೀರ್ಪಿನ ಪ್ರಕಾರ ಹೊಸ ಆಡಳಿತ ಬರಲಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸರ್ಕಾರಕ್ಕೆ ಸವಾಲು ಹಾಕಿದರು. ಕೋವಿಡ್ ಕುರಿತು ರಾಜ್ಯ ಮಟ್ಟದ ಕಾಂಗ್ರೆಸ್ ಮೇಲ್ವಿಚಾರಣಾ ಸಮಿತಿ ವರದಿಯೊಂದನ್ನು ತಯಾರು ಮಾಡಿದೆ. ಈ ವರದಿ ಸ್ವೀಕಾರ ಮಾಡಿದ  ಡಿ. ಕೆ. ಶಿವಕುಮಾರ್ ಸರ್ಕಾರದ ಕಾರ್ಯ

from Oneindia.in - thatsKannada News https://ift.tt/3kUhX49

No comments: