WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 19 July 2021

30 ದಿನಗಳಲ್ಲಿ ದೇಶದ 75% ಜನರಿಗೆ ಒಂದು ಡೋಸ್ ಲಸಿಕೆಯನ್ನಾದರೂ ನೀಡಲೇಬೇಕು; ಐಸಿಎಂಆರ್

ನವದೆಹಲಿ, ಜುಲೈ 19: ದೇಶದಲ್ಲಿ ಆಗಸ್ಟ್‌ ತಿಂಗಳ ಕೊನೆಯ ವೇಳೆಗೆ ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಮೂರನೇ ಅಲೆ ತಡೆಗೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೊರೊನಾ ಲಸಿಕೆ ಈ ಸೋಂಕು ನಿವಾರಣಾ ಕ್ರಮಗಳಲ್ಲಿ ಪ್ರಮುಖವಾಗಿದ್ದು, ಆದಷ್ಟು ಬೇಗನೇ, ಹೆಚ್ಚಿನ ಜನಸಂಖ್ಯೆಗೆ ಲಸಿಕೆ ನೀಡಿದರೆ ಮಾತ್ರ ಮೂರನೇ ಅಲೆ

from Oneindia.in - thatsKannada News https://ift.tt/3zcpzTv

No comments: