WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 28 July 2021

ಜುಲೈ 31ರವರೆಗೆ ಈ ರಾಜ್ಯಗಳಲ್ಲಿ ಅಧಿಕ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ನವದೆಹಲಿ, ಜುಲೈ 28: ಜುಲೈ ತಿಂಗಳ ಎರಡನೇ ವಾರದ ನಂತರ ದೇಶಾದ್ಯಂತ ನೈಋತ್ಯ ಮುಂಗಾರಿನ ಪ್ರಭಾವ ಜೋರಾಗಿದ್ದು, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಗೋವಾ, ಉತ್ತರಾಖಂಡ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಈ ತಿಂಗಳಾಂತ್ಯದವರೆಗೂ ಮಳೆ ಮುಂದುವರೆಯುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕೆಲವು ರಾಜ್ಯಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ರವಾನಿಸಿದೆ. ಮುಂದಿನ

from Oneindia.in - thatsKannada News https://ift.tt/2WuVe4z

No comments: