WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಜುಲೈ 31ರವರೆಗೆ ಈ ರಾಜ್ಯಗಳಲ್ಲಿ ಅಧಿಕ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ನವದೆಹಲಿ, ಜುಲೈ 28: ಜುಲೈ ತಿಂಗಳ ಎರಡನೇ ವಾರದ ನಂತರ ದೇಶಾದ್ಯಂತ ನೈಋತ್ಯ ಮುಂಗಾರಿನ ಪ್ರಭಾವ ಜೋರಾಗಿದ್ದು, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಗೋವಾ, ಉತ್ತರಾಖಂಡ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಈ ತಿಂಗಳಾಂತ್ಯದವರೆಗೂ ಮಳೆ ಮುಂದುವರೆಯುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕೆಲವು ರಾಜ್ಯಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ರವಾನಿಸಿದೆ. ಮುಂದಿನ

from Oneindia.in - thatsKannada News https://ift.tt/2WuVe4z

«
Next
Newer Post
»
Previous
Older Post

No comments: