WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 17 July 2021

ಕೊರೊನಾ 3ನೇ ಅಲೆ: ನವಜಾತ ಶಿಶುಗಳಿಗೆ ವೆಂಟಿಲೇಟರ್ ನೀಡುವಂತೆ ಯಡಿಯೂರಪ್ಪ ಮನವಿ

ನವದೆಹಲಿ, ಜುಲೈ 17: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ನವಜಾತ ಶಿಶುಗಳಿಗೆ ವೆಂಟಿಲೇಟರ್ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಅವರ ಮುಂದಿರಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ, ರಾಜ್ಯದಲ್ಲಿ ಕೊರೊನಾ ಲಸಿಕೆಯ ತೀವ್ರ ಅಭಾವವಿದೆ, ಪ್ರತಿ ತಿಂಗಳು ಕನಿಷ್ಠ 1.5

from Oneindia.in - thatsKannada News https://ift.tt/2TeWabU

No comments: