WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 27 July 2021

ಅಸ್ಸಾಂ-ಮಿಜೋರಾಂ ಗಡಿ ಸಂಘರ್ಷ; 6 ಬಲಿ, 40 ಜನರಿಗೆ ಗಾಯ

ದಿಸ್‌ಪುರ್, ಜುಲೈ 27;  ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದೆ. ಈ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 40 ಜನರು ಗಾಯಗೊಂಡಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. ಹಿಂಸಾಚಾರ ನಡೆದ ಕುರಿತು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ವಾಗ್ವಾದ ನಡೆಯುತ್ತಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಶರ್ಮಾ ಸಚಿವ ಪಿಜೂಷ್ ಹಜಾರಿಕಾಗೆ ಗಡಿ ಪ್ರದೇಶಕ್ಕೆ

from Oneindia.in - thatsKannada News https://ift.tt/3BJUaKh

No comments: