WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 24 July 2021

ರಾಜ್ಯಾದ್ಯಂತ ಅಬ್ಬರದ ಮಳೆ, ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು, ಜುಲೈ 24: ರಾಜ್ಯಾದ್ಯಂತ ಅಬ್ಬರದ ಮಳೆ ಸುರಿಯುತ್ತಿದ್ದು, ರಾಜ್ಯದ ಕರಾವಳಿ ಸೇರಿದಂತೆ ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ, ಮನೆಗಳು ಕುಸಿದು ಬಿದ್ದಿವೆ, ನದಿಗಳು ತುಂಬಿ ಹರಿಯುತ್ತಿವೆ, ಹೊಲ ಗದ್ದೆಗಳು ನದಿಯಂತಾಗಿವೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ: 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಉತ್ತರ ಕನ್ನಡ,

from Oneindia.in - thatsKannada News https://ift.tt/3rxstzz

No comments: