WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 21 July 2021

96 ಕೇಂದ್ರ ಸರ್ಕಾರ ಯೋಜನೆಗಳ ತ್ವರಿತಗತಿ ಅನುಷ್ಠಾನಕ್ಕೆ ಸಿಎಂ ಸೂಚನೆ

ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರದ ಯೋಜನೆಗಳ ತ್ವರಿತಗತಿ ಅನುಷ್ಠಾನ ಸಂಬಂಧ ಮಾಹಿತಿ ಕಲೆಹಾಕುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. 24 ಇಲಾಖೆಗಳಲ್ಲಿನ 96 ಕೇಂದ್ರ ಯೋಜನೆಗಳು ಹಾಗೂ ಕೇಂದ್ರ ಅನುದಾನಿತ ಯೋಜನೆಗಳ ಪಗ್ರತಿ ಪರಿಶೀಲನೆ ಸಂಬಂಧ ಮಂಗಳವಾರ ಸಭೆ ನಡೆಸಲಾಗಿದ್ದು, ಶೀಘ್ರವೇ ಯೋಜನೆಗಳ ಪ್ರಗತಿ ಸಂಬಂಧ ವರದಿ ನೀಡುವಂತೆ ಸೂಚಿಸಿದರು. ಜಲಜೀವನ್ ಮಿಷನ್,

from Oneindia.in - thatsKannada News https://ift.tt/3kG6hBN

No comments: