WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಎಸಿಬಿ ದಾಳಿ: 9 ಭ್ರಷ್ಟ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲು

ಬೆಂಗಳೂರು, ಜು. 15: ಸೈಲೆಂಟ್ ಆಗಿದ್ದ ಎಸಿಬಿ ಅಧಿಕಾರಿಗಳು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಭ್ರಷ್ಟ ಸಂಪತ್ತು ಗಳಿಸಿ ಸುಖ ನಿದ್ದೆಯಲ್ಲಿದ್ದ ವಿವಿಧ ಇಲಾಖೆಗಳ 9 ಮಂದಿ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆ ಎಳೆದಿದ್ದಾರೆ. ಬರೋಬ್ಬರಿ 310 ಎಸಿಬಿ ಅಧಿಕಾರಿಗಳು ಏಕ ಕಾಲಕ್ಕೆ ರಾಜ್ಯದ 43 ಕಡೆ ದಾಳಿ ನಡೆಸಿ

from Oneindia.in - thatsKannada News https://ift.tt/3icXh4A

«
Next
Newer Post
»
Previous
Older Post

No comments: