ಹಿರಿಯ ಜೀವಿ ಜಿ.ಮಾದೇಗೌಡರ ನಿಧನಕ್ಕೆ ಮುಖಂಡರಿಂದ ಸಂತಾಪ
ಹಿರಿಯ ರಾಜಕಾರಣಿ, ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವ ಜಿ.ಮಾದೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾದೇಗೌಡರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 4ಕ್ಕೆ ಹನುಮಂತನಗರ ಎಂಬಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಸಿಎಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಗಾಂಧಿವಾದಿಯಾಗಿ, ಗಾಂಧಿ ಅವರ ತತ್ವ ಆದರ್ಶಗಳನ್ನು ಜೀವನುದ್ದಕ್ಕೂ ಪಾಲಿಸಿದ ಮಾದೇಗೌಡರು, ಕಾವೇರಿ
from Oneindia.in - thatsKannada News https://ift.tt/3exhX6i





No comments:
Post a Comment