ಮುಖ್ಯಮಂತ್ರಿ ಹುದ್ದೆಗೆ ರೇಸ್ನಲ್ಲಿ ಇದ್ದವರೆಷ್ಟು? ಕೊನೆಯಲ್ಲಿ ಉಳಿದವರು ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ!
ಬೆಂಗಳೂರು, ಜು. 26: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯೊಂದಿಗೆ ಆರಂಭವಾದ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರೊಂದಿಗೆ ಒಂದು ಹಂತಕ್ಕೆ ಬಂದು ನಿಂತಿದೆ. ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಿದೆ. ಆದರೆ 'ಮುಂದಿನ ನಮ್ಮ ನಾಯಕ ಯಾರು?' ಎಂಬುದು ರಾಜ್ಯ ಬಿಜೆಪಿಯಲ್ಲಿ
from Oneindia.in - thatsKannada News https://ift.tt/3l04zeS





No comments:
Post a Comment