WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 26 July 2021

ಕಾರ್ಗಿಲ್ ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಮನ!

ಬೆಂಗಳೂರು, ಜು. 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಮಹತ್ವದ ದಿನ. ಒಂದೆಡೆ ಹೈಕಮಾಂಡ್ ಸೂಚನೆ ಕಾಯುತ್ತಿರುವುದಾಗಿ ಹೇಳಿಕೆ ನೀಡಿರುವ ಅವರು, ರಾಜಕೀಯ ಹೋಯ್ದಾಟದ ಮಧ್ಯೆ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಯಡಿಯೂರಪ್ಪ ಅವರು ನಮನ ಸಲ್ಲಿಸಿದರು. ಬೆಂಗಳೂರಿನ ನೆಹರು ತಾರಾಲಯದ ಎದುರಿನ ಇಂದಿರಾ ಗಾಂಧಿ ಸಂಗೀತ ಕಾರಂಜಿ

from Oneindia.in - thatsKannada News https://ift.tt/3x4rzMi

No comments: