WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 28 July 2021

ಯಡಿಯೂರಪ್ಪ ಎದುರು ಮೂರನೇ ಬಾರಿ ಮಂಡಿಯೂರಿದ ಬಿಜೆಪಿ ಹೈಕಮಾಂಡ್!

ಬೆಂಗಳೂರು, ಜು. 27: ಅಧಿಕಾರ ಕಳೆದುಕೊಂಡಿದ್ದರೂ ಪಕ್ಷದ ಮೇಲಿನ ಹಿಡಿತವನ್ನು ಉಳಿಸಿಕೊಳ್ಳುವಲ್ಲಿ ಹಂಗಾಮಿ ಸಿಎಂ ಯಡಿಯೂರಪ್ಪ ಅವರು ಸಫಲರಾಗಿದ್ದಾರೆ. ಅಧಿಕಾರ ಕಳೆದುಕೊಂಡಾಗಲೂ ಯಡಿಯೂರಪ್ಪ ಅವರು ಶಕ್ತಿಕೇಂದ್ರವಾಗಿ ಉಳಿಯುವುದು ಇದು ಮೂರನೇ ಬಾರಿ. ಈ ಹಿಂದೆಯೂ ಎರಡು ಬಾರಿ ಯಡಿಯೂರಪ್ಪ ಅವರು ಅಂದುಕೊಂಡಿದ್ದನ್ನು ಮಾಡಿ ತೋರಿಸಿದ್ದರು. ಈ ಸಲವೂ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಕೈ ಮೇಲಾಗಿದೆ ಎಂಬುದು

from Oneindia.in - thatsKannada News https://ift.tt/2ULFrOp

No comments: