WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 19 July 2021

ಮುಂದಿನ ಶೈಕ್ಷಣಿಕ ವರ್ಷದಿಂದ ಕನ್ನಡದಲ್ಲೇ ವೃತ್ತಿಪರ ಶಿಕ್ಷಣಕ್ಕೆ ಅವಕಾಶ

ಬೆಂಗಳೂರು, ಜುಲೈ 19: ರಾಜ್ಯಾದ್ಯಂತ ಮುಂದಿನ ಶೈಕ್ಷಣಿಕ ವರ್ಷದಿಂದ ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್‌ಗಳನ್ನು ಕನ್ನಡದಲ್ಲಿ ಕಲಿಯಲು ಅವಕಾಶ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದರು. ಭಾನುವಾರ "ಹೊಸ ಶಿಕ್ಷಣ ನೀತಿ-ಭಾರತೀಯ ಭಾಷೆಗಳ ಅಧ್ಯಯನ" ಎಂಬ ವಿಷಯದ ಕುರಿತು ನಡೆದ ವೆಬಿನಾರ್‌ನಲ್ಲಿ ಮಾತನಾಡಿದ ಅವರು, "ರಾಷ್ಟ್ರೀಯ ಶಿಕ್ಷಣ ನೀತಿ

from Oneindia.in - thatsKannada News https://ift.tt/2Uomy3M

No comments: