WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 24 July 2021

ಕುತೂಹಲ ಮೂಡಿಸಿದ ಮಠಾಧೀಶರ ಬೆಂಗಳೂರು ಸಮಾವೇಶ ಯಾರಿಗಾಗಿ?

ಬೆಂಗಳೂರು, ಜು. 23: ಒಂದೆಡೆ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ಆಗುತ್ತಿರುವಾಗಲೇ ಮಠಾಧೀಶರು ಬೆಂಗಳೂರಿನಲ್ಲಿ ಸಮಾವೇಶ ನಡೆಸಲು ತಯಾರಿ ನಡೆಸಿರುವುದು ಕುತೂಹಲ ಮೂಡಿಸಿದೆ. ಜುಲೈ 25ರಂದು ಅರಮನೆ ಮೈದಾನದಲ್ಲಿ ಮಠಾಧಿಪತಿಗಳ ಸಮಾವೇಶ ಕರೆದಿದ್ದೇವೆ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶ ರಾಜ್ಯದ ಹಿತ ರಕ್ಷಣೆಗಾಗಿ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

from Oneindia.in - thatsKannada News https://ift.tt/3rwM82P

No comments: