WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 21 July 2021

ಭಾರತದಲ್ಲಿ ಕೊರೊನಾವೈರಸ್ ಸಾವಿನ ಪ್ರಮಾಣ ಇಳಿಕೆಗೆ ಕಾರಣವೇನು?

ನವದೆಹಲಿ, ಜುಲೈ 21: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಮಾಣ ಮತ್ತು ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಲಸಿಕೆ ಪಡೆದವರಿಗೆ ಸಾವಿನ ಅಪಾಯ ತೀರಾ ವಿರಳ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ತಿಳಿಸಿದ್ದಾರೆ.ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗ ಹೆಚ್ಚಿಸಿರುವುದೇ ಸಾವಿನ ಪ್ರಮಾಣ ಇಳಿಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಎರಡನೇ ಅಲೆಯಲ್ಲಿ ಮಧ್ಯಮ ವಯಸ್ಕರಿಗೆ

from Oneindia.in - thatsKannada News https://ift.tt/3rwsYKo

No comments: