ಭಾರತದಲ್ಲಿ ಕೊರೊನಾವೈರಸ್ ಸಾವಿನ ಪ್ರಮಾಣ ಇಳಿಕೆಗೆ ಕಾರಣವೇನು?
ನವದೆಹಲಿ, ಜುಲೈ 21: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಮಾಣ ಮತ್ತು ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಲಸಿಕೆ ಪಡೆದವರಿಗೆ ಸಾವಿನ ಅಪಾಯ ತೀರಾ ವಿರಳ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ತಿಳಿಸಿದ್ದಾರೆ.ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗ ಹೆಚ್ಚಿಸಿರುವುದೇ ಸಾವಿನ ಪ್ರಮಾಣ ಇಳಿಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಎರಡನೇ ಅಲೆಯಲ್ಲಿ ಮಧ್ಯಮ ವಯಸ್ಕರಿಗೆ
from Oneindia.in - thatsKannada News https://ift.tt/3rwsYKo





No comments:
Post a Comment