WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ!

ಬೆಂಗಳೂರು, ಜು. 22: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆ ಮತ್ತಷ್ಟು ಜೋರಾಗುತ್ತಿದೆ. ಇದೇ ವಿಚಾರದ ಹಿನ್ನೆಲೆಯಲ್ಲಿ ತಮ್ಮ ಪರವಾಗಿ ಯಾರೂ ಕೂಡ ಪ್ರತಿಭಟನೆ ಮಾಡುವುದಾಗಲಿ ಅಥವಾ ಹೇಳಿಕೆಗಳನ್ನು ಕೊಡುವುದಾಗಲಿ ಮಾಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಪ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇಂದು ಮಹತ್ವದ ಸಂಪುಟ ಸಭೆಯೂ ನಡೆಯಲಿದೆ.

from Oneindia.in - thatsKannada News https://ift.tt/3zohdII

«
Next
Newer Post
»
Previous
Older Post

No comments: