WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಅಭಿಮಾನಿಗಳು, ಆಪ್ತರಲ್ಲಿ ಮಹತ್ವದ ಮನವಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ!

ಬೆಂಗಳೂರು, ಜು. 21: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಟ್ವೀಟ್ ಮಾಡಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿರುವ ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ತಮ್ಮ ಅಭಿಮಾನಿಗಳು ಹಾಗೂ ಆಪ್ತ ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಯಾರೂ ಕೂಡ ಯಾರೂ ಕೂಡ ತಮ್ಮ ಪರವಾಗಿ ಪ್ರತಿಭಟನೆ ಮಾಡಬಾರದು ಎಂದು ಯಡಿಯೂರಪ್ಪ ವಿನಂತಿ ಮಾಡಿಕೊಂಡಿದ್ದಾರೆ.

from Oneindia.in - thatsKannada News https://ift.tt/3kDWM6k

«
Next
Newer Post
»
Previous
Older Post

No comments: