WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 31 July 2021

ಭಾರತದಲ್ಲಿ ಕೊರೊನಾವೈರಸ್ ಏರಿಕೆ ಸೂಚನೆ ನೀಡುತ್ತಿದೆಯಾ ಆರ್-ಮೌಲ್ಯ!?

ನವದೆಹಲಿ, ಜುಲೈ 30: ಭಾರತದಲ್ಲಿ ಒಂದೇ ದಿನ 44,230 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಮೂರು ವಾರಗಳಲ್ಲೇ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕೊವಿಡ್-19 ಸೋಂಕಿನ ಮೂರನೇ ಅಲೆಯ ಭೀತಿಯನ್ನು ಇದೇ ಅಂಕಿ-ಸಂಖ್ಯೆಗಳು ಹುಟ್ಟು ಹಾಕುತ್ತಿವೆ. ದೇಶದ ಆರ್-ಮೌಲ್ಯದಿಂದಾಗಿ ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಹರಡುವಿಕೆ ವೇಗ ಎಷ್ಟರ ಮಟ್ಟಿಗೆ ಸ್ಥಿರವಾಗಿ ಹೆಚ್ಚಳವಾಗುತ್ತಿದೆ ಎಂಬುದನ್ನು

from Oneindia.in - thatsKannada News https://ift.tt/2WED8gA

No comments: