ಹಲವು ಚರ್ಚೆಗೆ ಕಾರಣವಾದ ಕೆ. ಎಸ್. ಈಶ್ವರಪ್ಪ ಹೇಳಿಕೆ
ಬೆಂಗಳೂರು, ಜುಲೈ 29; ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿ, ಬವಸರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಆದರೆ ಬಿಜೆಪಿ ಹಿರಿಯ ನಾಯಕರ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ. ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ, "ಇನ್ನೂ ಪಕ್ಷದಲ್ಲಿ ಬದಲಾವಣೆಗಳು ಆಗುವುದಿದೆ" ಎಂದು ಹೇಳಿಕೆ ನೀಡಿದ್ದು ಕುತೂಹಲ ಮೂಡಿದಿದೆ. ಈಗಾಗಲೇ ಜಗದೀಶ್ ಶೆಟ್ಟರ್ ಹೊಸ ಸಂಪುಟವನ್ನು
from Oneindia.in - thatsKannada News https://ift.tt/3zNU2aI





No comments:
Post a Comment