ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧ; ಸಿದ್ದರಾಮಯ್ಯ
ಬೆಂಗಳೂರು, ಜುಲೈ 20: "ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ" ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ. "ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಾಧ್ಯತೆ ಇಲ್ಲ" ಎಂದು ಹೇಳಿದ್ದಾರೆ. ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತು ಆಡಳಿತಾರೂಢ ಬಿಜೆಪಿಯಲ್ಲಿ ಉಂಟಾಗಿರುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, "ಭ್ರಷ್ಟ ಮುಖ್ಯಮಂತ್ರಿ ಹೊರಗೆ
from Oneindia.in - thatsKannada News https://ift.tt/3rl3nnq





No comments:
Post a Comment