WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 22 July 2021

ವಿಭಜನೆ ನಂತರ ಕೊರೊನಾ ಎರಡನೇ ಅಲೆ ಅತ್ಯಂತ ಭೀಕರ ದುರಂತ; ವರದಿ

ನವದೆಹಲಿ, ಜುಲೈ 22: ವಿಭಜನೆ ನಂತರ ಕೊರೊನಾ ಎರಡನೇ ಅಲೆ ದೇಶದಲ್ಲಿನ ಅತ್ಯಂತ ಭೀಕರ ದುರಂತವಾಗಿದ್ದು, 49 ಲಕ್ಷಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ವರದಿಯೊಂದು ತಿಳಿಸಿದೆ. ಜೂನ್ 2021ರ ವೇಳೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯು ನಾಲ್ಕು ಲಕ್ಷವಾಗಿದೆ. ಈ ವಾಸ್ತವವೇ ದುರಂತವಾಗಿದೆ ಎಂದು ಜಾಗತಿಕ ಅಭಿವೃದ್ಧಿ ಕೇಂದ್ರ ಸಿದ್ಧಪಡಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. "ಕೊರೊನಾ ಸಾಂಕ್ರಾಮಿಕದ ಸಂದರ್ಭ

from Oneindia.in - thatsKannada News https://ift.tt/3kHUtz3

No comments: