ಒಂದು ವಾರದೊಳಗೆ ಸಂಪುಟ ವಿಸ್ತರಣೆ; ಸಿಎಂ ಬೊಮ್ಮಾಯಿ
ನವದೆಹಲಿ, ಜುಲೈ 31: ರಾಜ್ಯದಲ್ಲಿ ಸದ್ಯ ಕೊರೊನಾ ಮೂರನೇ ಅಲೆ ಆತಂಕ ಹಾಗೂ ಪ್ರವಾಹದ ಕಾರಣವಾಗಿ, ಪರಿಸ್ಥಿರಿ ನಿರ್ವಹಣೆ ಕಾರಣದಿಂದ ಒಂದು ವಾರದ ಒಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಶುಕ್ರವಾರ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದ ಬೊಮ್ಮಾಯಿ, ಪ್ರಧಾನಿ ಮೋದಿ ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದರು.
from Oneindia.in - thatsKannada News https://ift.tt/3C9gWeX





No comments:
Post a Comment