WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 31 July 2021

ಒಂದು ವಾರದೊಳಗೆ ಸಂಪುಟ ವಿಸ್ತರಣೆ; ಸಿಎಂ ಬೊಮ್ಮಾಯಿ

ನವದೆಹಲಿ, ಜುಲೈ 31: ರಾಜ್ಯದಲ್ಲಿ ಸದ್ಯ ಕೊರೊನಾ ಮೂರನೇ ಅಲೆ ಆತಂಕ ಹಾಗೂ ಪ್ರವಾಹದ ಕಾರಣವಾಗಿ, ಪರಿಸ್ಥಿರಿ ನಿರ್ವಹಣೆ ಕಾರಣದಿಂದ ಒಂದು ವಾರದ ಒಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಶುಕ್ರವಾರ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದ ಬೊಮ್ಮಾಯಿ, ಪ್ರಧಾನಿ ಮೋದಿ ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದರು.

from Oneindia.in - thatsKannada News https://ift.tt/3C9gWeX

No comments: