ಆಮ್ಲಜನಕ ಕೊರತೆ ಕಾರಣವಾಗಿ ದೇಶದಲ್ಲಿ ಯಾರೂ ಸಾವನ್ನಪ್ಪಿಲ್ಲ; ಕೇಂದ್ರ
ನವದೆಹಲಿ, ಜುಲೈ 21: ದೇಶದಲ್ಲಿ ಕೊರೊನಾ ಎರಡನೇ ಅಲೆ ಸಂದರ್ಭ ಆಮ್ಲಜನಕದ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟ ಕುರಿತು ಯಾವುದೇ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ವರದಿಯಾಗಿಲ್ಲ ಎಂದು ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪವಾರ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದರು. ಆದರೆ ದೇಶದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಇದ್ದಕ್ಕಿದ್ದಂತೆ ಬೇಡಿಕೆ ಹೆಚ್ಚಾಗಿತ್ತು. ಕೊರೊನಾ ಮೊದಲ ಅಲೆ ಸಂದರ್ಭ
from Oneindia.in - thatsKannada News https://ift.tt/3zgV1jy





No comments:
Post a Comment