ನಾಯಕತ್ವದ ಕಿತ್ತಾಟ: ಆಖಾಡಕ್ಕೆ ಇಳಿದ ಹೈಕಮಾಂಡ್, ಸಿದ್ದು ಮತ್ತು ಡಿಕೆಶಿಗೆ ಬುಲಾವ್
ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರ ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಅನಾವಶ್ಯಕವಾಗಿ ಗೊಂದಲದ ಗೂಡಾಗಿ ಕೂತಿರುವುದರಿಂದ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಈ ಸಂಬಂಧ ಕೆಪಿಸಿಸಿ ಮುಖಂಡರು ನೀಡುತ್ತಿರುವ ಬಹಿರಂಗ ಹೇಳಿಕೆಗಳು ಕಮ್ಮಿಯಾಗುತ್ತಾ ಬಂದಿದ್ದರೂ, ಒಳೊಗೊಳಗೆ ಇದರ ಬೇಗುದಿ ಹಾಗೆಯೇ ಕುದಿಯುತ್ತಿದೆ. ಪಕ್ಷದ ಆಂತರಿಕ ವಲಯದಲ್ಲಿ ಇನ್ನೂ ಇದು ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್ ಬಿಟ್ಟು ಬೇಕಿದ್ದರೆ RSS ಸೇರಿಕೊಳ್ಳಿ: ರಾಹುಲ್ ಗಾಂಧಿ
from Oneindia.in - thatsKannada News https://ift.tt/3kuyT0V





No comments:
Post a Comment