WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 18 July 2021

ನಾಯಕತ್ವದ ಕಿತ್ತಾಟ: ಆಖಾಡಕ್ಕೆ ಇಳಿದ ಹೈಕಮಾಂಡ್, ಸಿದ್ದು ಮತ್ತು ಡಿಕೆಶಿಗೆ ಬುಲಾವ್

ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರ ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಅನಾವಶ್ಯಕವಾಗಿ ಗೊಂದಲದ ಗೂಡಾಗಿ ಕೂತಿರುವುದರಿಂದ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಈ ಸಂಬಂಧ ಕೆಪಿಸಿಸಿ ಮುಖಂಡರು ನೀಡುತ್ತಿರುವ ಬಹಿರಂಗ ಹೇಳಿಕೆಗಳು ಕಮ್ಮಿಯಾಗುತ್ತಾ ಬಂದಿದ್ದರೂ, ಒಳೊಗೊಳಗೆ ಇದರ ಬೇಗುದಿ ಹಾಗೆಯೇ ಕುದಿಯುತ್ತಿದೆ. ಪಕ್ಷದ ಆಂತರಿಕ ವಲಯದಲ್ಲಿ ಇನ್ನೂ ಇದು ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್ ಬಿಟ್ಟು ಬೇಕಿದ್ದರೆ RSS ಸೇರಿಕೊಳ್ಳಿ: ರಾಹುಲ್ ಗಾಂಧಿ

from Oneindia.in - thatsKannada News https://ift.tt/3kuyT0V

No comments: