ಸಿಎಂ ಬಿಎಸ್ವೈ ಬದಲಾವಣೆಯ ಜೊತೆಗೆ ಮೇಜರ್ ಸಂಪುಟ ಸರ್ಜರಿ?
ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆಯ ಸುತ್ತ ಹಲವು ಸುದ್ದಿಗಳು ಹರಿದಾಡುತ್ತಲೇ ಇದೆ. ಇದೆಲ್ಲಾ ಅಂತೆಕಂತೆ ಸುದ್ದಿ ಎಂದು ಯಡಿಯೂರಪ್ಪ ಹೇಳದೇ ಇರುವುದರಿಂದ ಮತ್ತು ಹೈಕಮಾಂಡ್ ನುಡಿದಂತೆ ನಡೆಯುತ್ತೇನೆ ಎಂದು ಇವರು ಹೇಳಿರುವುದರಿಂದ ಇದು ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇನ್ನೆರಡು ದಿನಗಳಲ್ಲಿ ಈ ಎಲ್ಲಾ ಸುದ್ದಿಗಳಿಗೆ ಫುಲ್ ಸ್ಟಾಪ್ ಬೀಳುವ ಸಾಧ್ಯತೆಯಿದೆ. ಲಿಂಗಾಯತ ಸಮುದಾಯದ ಮಠಾಧಿಪತಿಗಳು ಸೇರಿದಂತೆ
from Oneindia.in - thatsKannada News https://ift.tt/3rvEmG4





No comments:
Post a Comment