ಬೆಂಗಳೂರು, ಜುಲೈ 27; ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸಿದ ಸಂಭ್ರಮವಿತ್ತು. ಸಾಧನಾ ಸಮಾವೇಶದ ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿದರು. ಈಗ ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಚರ್ಚೆ ನಡೆದಿದೆ. ಸೋಮವಾರ ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ
from Oneindia.in - thatsKannada News https://ift.tt/3BTKHQP
No comments:
Post a Comment