WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 22 July 2021

ಶಾಲೆಗಳ ಆರಂಭದ ಸುಳಿವು ಕೊಟ್ಟ ಆರೋಗ್ಯ ಸಚಿವರು

ಬೆಂಗಳೂರು, ಜುಲೈ 21;  ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಶಾಲೆಗಳು ಯಾವಾಗ ಆರಂಭವಾಗಲಿದೆ? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶಾಲೆಗಳನ್ನು ಆರಂಭ ಮಾಡುವುದಕ್ಕೂ ಮೊದಲು ಶಿಕ್ಷಕರಿಗೆ ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಕರ್ನಾಟಕ; 24 ಗಂಟೆಯಲ್ಲಿ

from Oneindia.in - thatsKannada News https://ift.tt/3kHhger

No comments: