WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ದೆಹಲಿಗೆ ಹೋಗಿದ್ಯಾಕೆ? ಅಲ್ಲಿ ಮಾಡಿದ್ದೇನು?

ಬೆಂಗಳೂರು, ಜು. 21: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬಿಜೆಪಿಯಲ್ಲಿ ನಡೆಯುತ್ತಿರುವಾಗಲೇ ಸಿಎಂ ಆಪ್ತ ಶಾಸಕ ಎಂ.ಪಿ. ರೇಣುಕಾಚಾರ್ಯ ದೆಹಲಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರೇಣುಕಾಚಾರ್ಯ ಅವರ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಹಿಂದಿನಿಂದಲೂ ಶಾಸಕ ರೇಣುಕಾಚಾರ್ಯ ಅವರು ಸಿಎಂ ಯಡಿಯೂರಪ್ಪ ಅವರ ಪರವಾಗಿಯೇ ನಿಂತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ

from Oneindia.in - thatsKannada News https://ift.tt/3BuKBi0

«
Next
Newer Post
»
Previous
Older Post

No comments: