WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 22 July 2021

ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ದೆಹಲಿಗೆ ಹೋಗಿದ್ಯಾಕೆ? ಅಲ್ಲಿ ಮಾಡಿದ್ದೇನು?

ಬೆಂಗಳೂರು, ಜು. 21: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬಿಜೆಪಿಯಲ್ಲಿ ನಡೆಯುತ್ತಿರುವಾಗಲೇ ಸಿಎಂ ಆಪ್ತ ಶಾಸಕ ಎಂ.ಪಿ. ರೇಣುಕಾಚಾರ್ಯ ದೆಹಲಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರೇಣುಕಾಚಾರ್ಯ ಅವರ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಹಿಂದಿನಿಂದಲೂ ಶಾಸಕ ರೇಣುಕಾಚಾರ್ಯ ಅವರು ಸಿಎಂ ಯಡಿಯೂರಪ್ಪ ಅವರ ಪರವಾಗಿಯೇ ನಿಂತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ

from Oneindia.in - thatsKannada News https://ift.tt/3BuKBi0

No comments: