WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 19 July 2021

ರಮೇಶ್ ಜಾರಕಿಹೊಳಿ 'ಸಿಡಿ' ಪ್ರಕರಣಕ್ಕೆ ತುಮಕೂರಿನಲ್ಲಿ ಬಿಗ್ ಟ್ವಿಸ್ಟ್

ಮಾಜಿ ರಾಜ್ಯ ಜಲ ಸಂಪನ್ಮೂಲ ಖಾತೆಯ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ಭಾನುವಾರ (ಜುಲೈ 18) ಹೊಸ ತಿರುವನ್ನು ಪಡೆದುಕೊಂಡಿದೆ. ಈ ವಿದ್ಯಮಾನ ಇಡೀ ಪ್ರಕರಣಕ್ಕೆ ರಾಜಕೀಯ ಬಣ್ಣ ಪಡೆದುಕೊಳ್ಳುವ ಸಾಧ್ಯತೆಯಿಲ್ಲದಿಲ್ಲ. ತಮ್ಮ ಈ ಸಿಡಿ ಪ್ರಕರಣದ ಹಿಂದೆ ಬರೀ ರಾಜಕೀಯವೇ ತುಂಬಿದೆ ಎಂದು ರಮೇಶ್ ಜಾರಕಿಹೊಳಿ ಹಲವು ಬಾರಿ ಹೇಳಿದ್ದರು. ಬಿಜೆಪಿ ಮುಖಂಡರ ವಿರುದ್ದವೇ ಜಾರಕಿಹೊಳಿ

from Oneindia.in - thatsKannada News https://ift.tt/2VRiF7L

No comments: