ರಮೇಶ್ ಜಾರಕಿಹೊಳಿ 'ಸಿಡಿ' ಪ್ರಕರಣಕ್ಕೆ ತುಮಕೂರಿನಲ್ಲಿ ಬಿಗ್ ಟ್ವಿಸ್ಟ್
ಮಾಜಿ ರಾಜ್ಯ ಜಲ ಸಂಪನ್ಮೂಲ ಖಾತೆಯ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ಭಾನುವಾರ (ಜುಲೈ 18) ಹೊಸ ತಿರುವನ್ನು ಪಡೆದುಕೊಂಡಿದೆ. ಈ ವಿದ್ಯಮಾನ ಇಡೀ ಪ್ರಕರಣಕ್ಕೆ ರಾಜಕೀಯ ಬಣ್ಣ ಪಡೆದುಕೊಳ್ಳುವ ಸಾಧ್ಯತೆಯಿಲ್ಲದಿಲ್ಲ. ತಮ್ಮ ಈ ಸಿಡಿ ಪ್ರಕರಣದ ಹಿಂದೆ ಬರೀ ರಾಜಕೀಯವೇ ತುಂಬಿದೆ ಎಂದು ರಮೇಶ್ ಜಾರಕಿಹೊಳಿ ಹಲವು ಬಾರಿ ಹೇಳಿದ್ದರು. ಬಿಜೆಪಿ ಮುಖಂಡರ ವಿರುದ್ದವೇ ಜಾರಕಿಹೊಳಿ
from Oneindia.in - thatsKannada News https://ift.tt/2VRiF7L





No comments:
Post a Comment