WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 19 July 2021

ಸಿಹಿಸುದ್ದಿ: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾದ ಕೊರೊನಾವೈರಸ್!

ಬೆಂಗಳೂರು, ಜುಲೈ 18: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ ಜನರನ್ನು ಕೊಂಚ ನಿರಾಳರನ್ನಾಗಿಸುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.09ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.10ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 36 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36157 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 1708 ಮಂದಿಗೆ

from Oneindia.in - thatsKannada News https://ift.tt/3eslWkv

No comments: