WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 31 July 2021

ಮುಂಗಾರು ಪ್ರಭಾವ; ಇನ್ನೂ ಕೆಲದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಎಚ್ಚರಿಕೆ ಕೊಟ್ಟ IMD

ನವದೆಹಲಿ, ಜುಲೈ 31: ಉತ್ತರ ಭಾರತದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ರಾಜ್ಯಗಳು ಭಾರೀ ಪ್ರಮಾಣದಲ್ಲಿ ಮಳೆ ಪಡೆಯುತ್ತಿವೆ. ಜಮ್ಮು ಕಾಶ್ಮೀರ, ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದರ ಪ್ರಭಾವದಿಂದಾಗಿ ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರೆಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರೊಂದಿಗೆ

from Oneindia.in - thatsKannada News https://ift.tt/3lagPcS

No comments: