WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 17 July 2021

ಕಾಂಗ್ರೆಸ್ ಬಿಟ್ಟು ಬೇಕಿದ್ದರೆ RSS ಸೇರಿಕೊಳ್ಳಿ: ರಾಹುಲ್ ಗಾಂಧಿ ಟಾರ್ಗೆಟ್ ಯಾರು?

ಉತ್ತರ ಪ್ರದೇಶ ಸೇರಿದಂತೆ ಮುಂದಿನ ವರ್ಷದ ಆದಿಯಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಗೆ ಕಾಂಗ್ರೆಸ್ ಪೂರ್ವತಯಾರಿ ಮಾಡಿಕೊಳ್ಳುತ್ತಿದೆ. ಪ್ರಿಯಾಂಕ ಗಾಂಧಿ ವಾಧ್ರಾ ಬಹುತೇಕ ಉತ್ತರ ಪ್ರದೇಶದಲ್ಲೇ ಇದ್ದು ಪಕ್ಷ ಸಂಘಟನೆ ನಡೆಸುತ್ತಿದ್ದಾರೆ. ಸೋಮವಾರದಿಂದ (ಜುಲೈ 19) ಲೋಕಸಭೆಯ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕಾಂಗ್ರೆಸ್ ಪಕ್ಷದ ನಾಯಕನ ಸ್ಥಾನಕ್ಕಾಗಿ ಸೋನಿಯಾ ಗಾಂಧಿ ಕಸರತ್ತನ್ನು ನಡೆಸುತ್ತಿದ್ದಾರೆ. ಮನೀಶ್ ತಿವಾರಿ ಅಥವಾ ಶಶಿ

from Oneindia.in - thatsKannada News https://ift.tt/3z26jYK

No comments: