WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 30 August 2021

ಬೊಮ್ಮಾಯಿ ಸರ್ಕಾರಕ್ಕೆ 1 ತಿಂಗಳು; ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ

ಬೆಂಗಳೂರು, ಆಗಸ್ಟ್ 30; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ತಿಂಗಳು ಪೂರ್ಣಗೊಳಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಬೆಂಗಳೂರಿಗೆ ಸೋಮವಾರ ಆಗಮಿಸುತ್ತಿದ್ದಾರೆ. ಆಗಸ್ಟ್ 30 ರಿಂದ ಸೆಪ್ಟೆಂಬರ್ 3ರ ತನಕ ಅರುಣ್ ಸಿಂಗ್  ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಸಂಜೆ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ

from Oneindia.in - thatsKannada News https://ift.tt/2WCeWv5

No comments: